चैनल का पता:
श्रेणियाँ:
शिक्षा
भाषा: हिंदी
ग्राहकों:
19.48K
चैनल से विवरण
💜100% Free Service for Poor Students 💜
ಆದರ್ಶವನ್ನು ಬಲವಾಗಿ
ಹಿಡಿದುಕೊಳ್ಳಿರಿ ಮತ್ತು ಮುನ್ನಡೆಯಿರಿ!💪
ಈ ನಮ್ಮ ಜೀವನವೆಂಬ ರಣರಂಗದಲ್ಲಿ ಹೋರಾಡುವಾಗ ಏಳುಬೀಳುಗಳೆಂಬ ಧೂಳನ್ನೆಬ್ಬಿಸಲೇಬೇಕು🔥
ನಿಮ್ಮ ಮನದನಿಯ ಸಾರಥಿ 🤗
@LovingCHALLENGES
Ratings & Reviews
Reviews can be left only by registered users. All reviews are moderated by admins.
5 stars
0
4 stars
0
3 stars
1
2 stars
0
1 stars
1
नवीनतम संदेश 4
2022-06-15 17:43:46
3.1K viewsBe A Warrior, 14:43
2022-06-15 17:27:22
3.1K viewsBe A Warrior, edited 14:27
2022-06-15 06:07:24
With Highlights ನನ್ನ ಚಾನೆಲ್ ತಮಗೆ ಇಷ್ಟವಾದಲ್ಲಿ ಈ ಚಾನೆಲ್'ನ ಲಿಂಕನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ!.
https://t.me/Jagruthkarnataka
3.4K viewsBe A Warrior, edited 03:07
2022-06-15 05:25:04
ಹಾಲಿ ಉಪ ಲೋಕಾಯುಕ್ತರಾಗಿರುವ ನ್ಯಾಯಮೂರ್ತಿ
ಬಿ.ಎಸ್.ಪಾಟೀಲ ಅವರನ್ನು ರಾಜ್ಯದ ನೂತನ ಲೋಕಾಯುಕ್ತರನ್ನಾಗಿ ನೇಮಕ ಮಾಡಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ.
ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ 2022ರ ಜನವರಿ 27ರಂದು ನಿವೃತ್ತರಾಗಿದ್ದರು. ಅಂದಿನಿಂದ ಈ ಹುದ್ದೆ ಖಾಲಿ ಇತ್ತು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ, ವಿಧಾನಸಭೆ ಮತ್ತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರ ಜತೆ ಸಮಾಲೋಚಿಸಿದ ಬಳಿಕ ಬಿ.ಎಸ್. ಪಾಟೀಲ ಅವರ ಹೆಸರನ್ನು ಲೋಕಾಯುಕ್ತರ ಹುದ್ದೆಗೆ ಶಿಫಾರಸು ಮಾಡಿದ್ದರು. ಅದರಂತೆ ರಾಜ್ಯಪಾಲರು ನೇಮಕಾತಿ ಆದೇಶ ಹೊರಡಿಸಿದ್ದಾರೆ.
ನಾಳೆ ರಾಜ್ಯಪಾಲರು ನೂತನ ಲೋಕಾಯುಕ್ತರಿಗೆ ಪ್ರಮಾಣವಚನ ಬೋಧಿಸುವರು.ಬಿ.ಎಸ್. ಪಾಟೀಲ ಅವರು ರಾಜ್ಯದಲ್ಲಿ ಉಪ ಲೋಕಾಯುಕ್ತರ ಹುದ್ದೆಯಿಂದ ಲೋಕಾಯುಕ್ತರಾಗಿ ಪದೋನ್ನತಿ ಪಡೆದ ಮೊದಲಿಗರು. 2015ರವರೆಗೂ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಅಥವಾ ಹೈಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿಯನ್ನು ಮಾತ್ರ ಲೋಕಾಯುಕ್ತರ ಹುದ್ದೆಗೆ ನೇಮಿಸಲು ಅವಕಾಶವಿತ್ತು. 2015ರಲ್ಲಿ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ತಂದಿದ್ದು,
ಹೈಕೋರ್ಟ್ ನ್ಯಾಯಮೂರ್ತಿಯಾಗಿ ಕನಿಷ್ಠ 10 ವರ್ಷ ಕಾಲ ಕಾರ್ಯನಿರ್ವಹಿಸಿದವರನ್ನೂ ಲೋಕಾಯುಕ್ತರನ್ನಾಗಿ ನೇಮಿಸಲು ಅವಕಾಶ ಕಲ್ಪಿಸಲಾಗಿತ್ತು. ತಿದ್ದುಪಡಿಯ ಅನುಸಾರ ಪಾಟೀಲ ಅವರಿಗೆ ಪದೋ ನ್ನತಿ ದೊರಕಿದೆ.
146 viewsBe A Warrior, edited 02:25
2022-06-14 16:37:17
1.7K viewsBe A Warrior, 13:37