ಕಳ್ಳರಿಗೆ ಹೆದರಿ ರಾಗಿ ಮೂಟೆಯಲ್ಲಿ ಚಿನ್ನಾಭರಣ ಬಚ್ಚಿಟ್ಟಿದ್ದ ಪತ್ನಿ! ಮು | Kannada News Daily
ಕಳ್ಳರಿಗೆ ಹೆದರಿ ರಾಗಿ ಮೂಟೆಯಲ್ಲಿ ಚಿನ್ನಾಭರಣ ಬಚ್ಚಿಟ್ಟಿದ್ದ ಪತ್ನಿ! ಮುಂದಾಗಿದ್ದು ಎಡವಟ್ಟು, ಆದ್ರೂ ಪ್ರಕರಣ ಸುಖಾಂತ್ಯ! ಮಂಡ್ಯ: ಗ್ರಾಮದ ಸುತ್ತಮುತ್ತ ಹೆಚ್ಚು ಕಳ್ಳತನವಾಗುತ್ತಿದ್ದ ಹಿನ್ನೆಲೆಯಲ್ಲಿ ಹೆಂಡತಿ ಮೂಟೆಯಲ್ಲಿ ಬಚ್ಚಿಟ್ಟಿದ ಸುಮಾರು ನಾಲ್ಕು ಲಕ್ಷ ರೂ ಮೌಲ್ಯದ ಚಿನ್ನಾಭರಣದ ಜತೆಗೆ ರಾಗಿಯನ್ನು ಗಂಡ ಮಾರಾಟ ಮಾಡಿದ್ದಾರೆ. ಆದರೆ ಅದೃಷ್ಟವಶಾತ್ ಬರೋಬರಿ 42 ದಿನದ ಬಳಿಕ ಮಾಲೀಕರಿಗೆ ಹಸ್ತಾಂತರ ಮಾಡುವ ಮೂಲಕ ಅಕ್ಕಿಗಿರಣಿ ಮಾಲೀಕರೂ ಆದ ಜೆಡಿಎಸ್ ಮಂಡ್ಯ ತಾಲೂಕು ಅಧ್ಯಕ್ಷ ತಿಮ್ಮೇಗೌಡ ಮಾನವೀಯತೆ ಮೆರೆದಿದ್ದಾರೆ.
View full article