Get Mystery Box with random crypto!

ಮಾನವೀಯತೆಯನ್ನೇ ಮರೆತ ಜನ: ಸೋಂಕಿತ ತಂದೆ-ತಾಯಿಯೊಂದಿಗೆ ಮಗು..! ಕೂಡ್ಲ | Kannada News Daily

ಮಾನವೀಯತೆಯನ್ನೇ ಮರೆತ ಜನ: ಸೋಂಕಿತ ತಂದೆ-ತಾಯಿಯೊಂದಿಗೆ ಮಗು..!

ಕೂಡ್ಲಿಗಿ(ಮೇ.12): ಸೋಂಕಿತ ತಂದೆ-ತಾಯಿಯ ಜತೆ 5 ವರ್ಷದ ಮಗು ಜೀವನ ನಡೆಸುತ್ತಿದೆ. ಆಸರೆಯಾಗಬೇಕಿದ್ದ ನೆರೆಹೊರೆಯವರು ಸಹ ಬಾಗಿಲು ಮುಚ್ಚಿಕೊಂಡಿದ್ದು, ಸೋಂಕಿತ ತಾಯಿಯೇ ಮಗುವಿಗೆ ಅಡುಗೆ ಮಾಡಿ ನೀಡುತ್ತಿದ್ದಾರೆ. ಇದರಿಂದ ಮಗುವಿಗೆ ಸೋಂಕು ತಗುಲುವ ಆತಂಕ ಶುರುವಾಗಿದೆ. ತಾಲೂಕಿನ ಶ್ರೀಕಂಠಾಪುರ ತಾಂಡಾದ ಗಂಗಾಧರ (32), ಪತ್ನಿ ಸಾವಿತ್ರಿಬಾಯಿಗೆ (30) ಇಬ್ಬರಿಗೂ ಕೊರೋನಾ ಸೋಂಕು ತಗುಲಿದ್ದು, ಹೋಂ ಐಸೋಲೇಷನ್‌ನಲ್ಲಿ ಇದ್ದಾರೆ.

View full article