Get Mystery Box with random crypto!

ಲಾಕ್‌ಡೌನ್ ಎಫೆಕ್ಟ್: ರೈತರು, ತರಕಾರಿ ವ್ಯಾಪಾರಿಗಳ ಬದುಕು ಬೀದಿಗೆ.. ದ | Kannada News Daily

ಲಾಕ್‌ಡೌನ್ ಎಫೆಕ್ಟ್: ರೈತರು, ತರಕಾರಿ ವ್ಯಾಪಾರಿಗಳ ಬದುಕು ಬೀದಿಗೆ..

ದಾವಣಗೆರೆ, ಮೇ 12: ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಲಾಕ್‌ಡೌನ್ ಜಾರಿಯಾಗಿದ್ದು, ಇದೇ ವೇಳೆ ತರಕಾರಿ ಬೆಳೆದಿದ್ದ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಪ್ರತಿನಿತ್ಯ ಮಾರುಕಟ್ಟೆಗೆ ತರಕಾರಿ ತೆಗೆದುಕೊಂಡು ಬಂದರೂ ದರ ಸಿಗದೆ ಕಂಗಾಲಾಗಿದ್ದಾರೆ. ಎಲ್ಲಾ ತರಕಾರಿ ಖರೀದಿಯಾಗುವುದಿಲ್ಲ ಎಂಬ ಕಾರಣಕ್ಕೆ ವರ್ತಕರು ಉತ್ತಮ ಧಾರಣೆ ನೀಡುತ್ತಿಲ್ಲ. ಇದರಿಂದ ರೈತರು ಬಂದಷ್ಟು ಹಣ ಪಡೆದು ವಾಪಸ್ ಹೋಗುತ್ತಿದ್ದಾರೆ. ಲಾಕ್‌ಡೌನ್ ಎಫೆಕ್ಟ್: ದ.ಕ ಜಿಲ್ಲೆಯಲ್ಲಿ ನೆಲಕಚ್ಚಿದ ತರಕಾರಿ, ಮೀನುಗಾರಿಕಾ ಉದ್ಯಮ ದಾವಣಗೆರೆ ಜಿಲ್ಲೆಯಲ್ಲಿ ಮೆಣಸಿನಕಾಯಿ, ಈರುಳ್ಳಿ, ಟೊಮೆಟೊ ಸೇರಿದಂತೆ ಇತರೆ ಬೆಳೆ ಬೆಳೆಯುತ್ತಾರೆ.

View full article