Get Mystery Box with random crypto!

ನಾಯಕತ್ವ ಬದಲಾವಣೆ ಗಾಳಿ ಸುದ್ದಿ ಬೆನ್ನಲ್ಲೇ, ಬಿಜೆಪಿ ಶಾಸಕರ ಸಭೆ ಕರೆದ ಸ | Kannada News Daily

ನಾಯಕತ್ವ ಬದಲಾವಣೆ ಗಾಳಿ ಸುದ್ದಿ ಬೆನ್ನಲ್ಲೇ, ಬಿಜೆಪಿ ಶಾಸಕರ ಸಭೆ ಕರೆದ ಸಿಎಂ ಯಡಿಯೂರಪ್ಪ

ಬೆಂಗಳೂರು, ಮೇ 26:ರಾಜ್ಯದಲ್ಲಿ ಎಲ್ಲೆಲ್ಲೂ ನಾಯಕತ್ವ ಬದಲಾವಣೆಯ ಗಾಳಿ ಸುದ್ದಿ ಹರಡಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶಾಸಕರ ಸಭೆ ಕರೆದಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿ ಹೈಕಮಾಂಡ್ ಶಾಸಕರ ಸಭೆ ಕರೆಯುವಂತೆ ಯಡಿಯೂರಪ್ಪ ಅವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಜೂನ್ 7 ರಂದು ಯಡಿಯೂರಪ್ಪ ಶಾಸಕರ ಸಭೆ ಕರೆದಿದ್ದಾರೆ. ಕರ್ನಾಟಕದಲ್ಲಿ ಲಾಕ್‌ಡೌನ್ ಜೂನ್ 7ರವರೆಗೆ ವಿಸ್ತರಣೆ ಕೊರೊನಾ ಅಬ್ಬರ ನಡುವೆ ಬಿಜೆಪಿಯಲ್ಲಿ ದಿಢೀರ್ ಆಗಿ ರಾಜಕೀಯ ಬೆಳವಣಿಗೆ ಗರಿಗೆದರಿದೆ.

View full article