Get Mystery Box with random crypto!

ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ನಿಧನ; ಗಣ್ಯರ ಸಂತಾಪ ಬೆಂಗಳೂರು, | Kannada News Daily

ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ನಿಧನ; ಗಣ್ಯರ ಸಂತಾಪ

ಬೆಂಗಳೂರು, ಮೇ 26: ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಸಾಮಾಜಿಕ ಕಾರ್ಯಕರ್ತ ಎಚ್‌.ಎಸ್. ದೊರೆಸ್ವಾಮಿ ಅವರು ಬುಧವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ. 104 ವರ್ಷದ ದೊರೆಸ್ವಾಮಿ ಅವರು ಈಚೆಗೆ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದರು. ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. 12 ದಿನಗಳಿಂದ ಆಸ್ಪತ್ರೆಯಲ್ಲಿದ್ದ ಅವರು ಬುಧವಾರ ಮಧ್ಯಾಹ್ನ 1.30ರ ಸುಮಾರಿಗೆ ನಿಧನರಾಗಿರುವುದಾಗಿ ತಿಳಿದುಬಂದಿದೆ. ದೊರೆಸ್ವಾಮಿ ಅವರ ನಿಧನಕ್ಕೆ ಹಲವು ರಾಜಕೀಯ ನಾಯಕರು, ಗಣ್ಯರು ಸಂತಾಪ ಸೂಚಿಸಿದ್ದಾರೆ...

View full article