2021-05-10 22:18:03
'ಪಾಸಿಟಿವ್ ಬದಲು ಪಾಸಿಟಿವ್ ಚಿಂತನೆ ಬೇಕಾಗಿದೆ' ದಿಗ್ಗಜರ ಮಾತು ಮಿಸ್ ಮಾಡ್ಬೇಡಿ! ನವದೆಹಲಿ(ಮೇ 10) ಕೊರೋನಾದ ಆತಂಕದ ಸಮಯದಲ್ಲಿ ನಕಾರಾತ್ಮಕ ಅಂಶದಿಂದ ಸಕಾರಾತ್ಮಕ ಅಂಶದ ಕಡೆ ಬರಲೇಬೇಕಿದೆ. ಪಾಸಿಟಿವ್ ಆಗುವ ಬದಲು ಪಾಸಿಟಿವ್ ಚಿಂತನೆಗಳು ಬೇಕಾಗಿದೆ. ಧಾರ್ಮಿಕ ಸಂಸ್ಥೆಗಳು, ಉದ್ಯಮಿಗಳು, ಫಿಲೋಸಾಫರ್ ಗಳು, ಮಾಧ್ಯಮಗಳು ಆ ಕೆಲಸವನ್ನು ಆರಂಭಿಸಿವೆ. ಜನರಲ್ಲಿ ಧೈರ್ಯ ಮತ್ತು ವಿಶ್ವಾಸ ತುಂಬಿಸಲಾಗುತ್ತಿದೆ. ಇದೆ ವಿಚಾರವನ್ನು ಇಟ್ಟುಕೊಂಡು ಸದ್ಗುರು ಜಗ್ಗಿ ವಾಸುದೇವ್ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಮೇ 11ರಿಂದ 15ರವರೆಗೆ ವಿವಿಧ ವಿಭಾಗದಲ್ಲಿ ಲೆಕ್ಚರ್ ನೀಡಲಿದ್ದಾರೆ. ಅದಕ್ಕೆ ವೇಳೆಯನ್ನು ನಿಗದಿ ಮಾಡಿಕೊಂಡಿದ್ದಾರೆ. ಯಾರಿಗೆ ಆಕ್ಸಿಜನ್ ಬೆಡ್ ಬೇಕಾಗುತ್ತದೆ? ಧೈರ್ಯ ಕಳೆದುಕೊಳ್ಳದಿರಿ ಸದ್ಗುರು ಜಗ್ಗಿ ವಾಸುದೇವ್ , ಜೈನ ಮುನಿ ಶ್ರೀ ಪ್ರಮನ್ಸಾಗರ್ ಜಿ, ಶ್ರೀ ಶ್ರೀ ರವಿಶಂಕರ್ ಗುರೂಜಿ, ಅಜೀಮ್ ಪ್ರೇಮ್ಜಿ, ಶಂಕರಚಾರ್ಯ ವಿಜಯೇಂದ್ರ ಸರಸ್ವತಿ ಜಿ, ಸೋನಾಲ್ ಮಾನ್ಸಿಂಗ್ ಜಿ (ಪದ್ಮವಿಭೂಷಣ್), ಆಚಾರ್ಯ ವಿದ್ಯಾಸಾಗರ್ ಜಿ, ಪೂಜ್ಯಾ ಶ್ರೀ ಮಹಾ ಸಾಂತ್ ಜ್ಞಾನ ದೇ.
View full article
62 views19:18