2021-05-10 16:18:04
ಬೆಡ್ ಬ್ಲಾಕಿಂಗ್ ದಂಧೆ ಗೊಂದಲ, ಆರೋಪದ ಬಗ್ಗೆ ತೇಜಸ್ವಿ ಸೂರ್ಯ ಸ್ಪಷ್ಟನೆ ಬೆಂಗಳೂರು, ಮೇ 10: ಬೆಡ್ ಬ್ಲಾಕಿಂಗ್ ದಂಧೆ ಕುರಿತಂತೆ ಸಾರ್ವಜನಿಕರಲ್ಲಿ ಇರುವ ಕೆಲವು ಗೊಂದಲಗಳು, ಹಾಗೂ ಎದುರಿಸಿರುವ ಆರೋಪದ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಸ್ಪಷ್ಟನೆ ನೀಡಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ನಾನು ನೂರು ಗಂಟೆಗಳಲ್ಲಿ ವ್ಯವಸ್ಥೆಯಲ್ಲಿ ಬದಲಾವಣೆ ತರಬೇಕೆಂದು ಬಯಸಿದ್ದೆ, ಆದರೆ ಅದೇ ನೂರು ಗಂಟೆಗಳಲ್ಲಿ ಜನರ ದಿಕ್ಕು ತಪ್ಪಿಸುವ ಪ್ರಯತ್ನವನ್ನು ಕೆಲವರು ಮಾಡಿದ್ದಾರೆ, ಆಸ್ಪತ್ರೆಗಳ ಲೋಪದೋಷಗಳನ್ನು ತಿದ್ದಿ ಸಾವಿರಾರು ಜನರಿಗೆ ಹಾಸಿಗೆಗಳು ಸಿಗುವಂತೆ ಮಾಡಲಾಗಿದೆ ಎನ್ನುವ ಹೆಮ್ಮೆ ನನಗಿದೆ ಎಂದರು.
View full article
76 views13:18